ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

ಮೀತ್ ಎನ್ನುವ ಶಿಕ್ಷಕಿ ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.

ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.

ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.

ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.

ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’
4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.

ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…