ಸುದ್ದಿ

ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

101

ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು.

ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು ವಿಷ್ಣುವಿನ ಅಂಶವೂ ಆಗಿದ್ದಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ಹಾಗೂ ಧರ್ಮಗ್ರಂಥಗಳಲ್ಲಿಯೂ ಗುರುವನ್ನು ಸಂಪತ್ತು ಹಾಗೂ ಸಂತೋಷದ ಅಂಶವೆಂದು ಪರಿಗಣಿಸಲಾಗುತ್ತದೆ. ಗುರುವಾರದಂದು ಈ ನಿಯಮಗಳನ್ನು ಪಾಲಿಸಿದರೆ ಆರ್ಥಿಕವಾಗಿ ಮುನ್ನಡೆಯನ್ನು ಸಾಧಿಸಬಹುದು.

ದಕ್ಷಿಣ ದಿಕ್ಕಿನಲ್ಲಿ ಧ್ಯಾನ : ಬ್ರಹ್ಮ ಪುರಾಣದಲ್ಲಿ ಬರುವ ದೇವರಾಜ ಇಂದ್ರ ಹಾಗೂ ಬ್ರಹ್ಮನ ಸಂಭಾಷಣೆಯಂತೆ, ಯಾರು ಪ್ರತಿ ಗುರುವಾರ ದಕ್ಷಿಣ ದಿಕ್ಕಿಗೆ ಅಭಿಮುಖವಾಗಿವ ಕುಳಿತು ಬಲಿಚಕ್ರವರ್ತಿಯ ತ್ಯಾಗದ ಕುರಿತಾಗಿ ಧ್ಯಾನ ಮಾಡುತ್ತಾರೋ ಅವರ ಮನೆಯು ಆಹಾರ, ಧನ-ಕನಕಗಳಿಂದ ತುಂಬುತ್ತದೆ ಎನ್ನಲಾಗುತ್ತದೆ. ಬಲಿ ಚಕ್ರವರ್ತಿಯನ್ನು ಅಷ್ಟೈಶ್ವರ್ಯ ದೇವತೆ ಲಕ್ಷ್ಮಿಯ ಸಹೋದರನೆಂದು ಪರಿಗಣಿಸಲಾಗುತ್ತದೆ. ಬಲಿಯ ನಿವಾಸವು ದಕ್ಷಿಣ ದಿಕ್ಕಿನಲ್ಲಿದ್ದ ಕಾರಣ ದಕ್ಷಿಣ ದಿಕ್ಕಿಗೆ ಅಭಿಮುಖವಾಗಿ ಕುಳಿತು ಧ್ಯಾನ ಮಾಡಬೇಕು.

ಬಾಳೆ ಗಿಡದ ಪೂಜೆ:  ಪ್ರತಿ ಗುರುವಾರ ಬಾಳೆಗಿಡದ ಬುಡದಲ್ಲಿ ತುಪ್ಪದ ದೀಪವನ್ನು ಹಚ್ಚಿ, ”ಓಂ ಭ್ರಾಂ ಭ್ರೀ ಭ್ರೋ ಸ: ಬ್ರಹಸ್ಪತೆಯೇ ನಮಃ” ಈ ಮಂತ್ರವನ್ನು 108 ಬಾರಿ ಜಪಿಸಬೇಕು

ಹಿರಿಯನ್ನು ಗೌರವಿಸಿ : ಶುಕ್ಲಪಕ್ಷದ ಗುರುವಾರದಂದು ಬಾಳೆ ಗಿಡದ ಬೇರನ್ನು ಅರಿಶಿಣವನ್ನು ಹಚ್ಚಿದ ಬಟ್ಟೆಯಲ್ಲಿ ಸುತ್ತಿ ಅದನ್ನು ಬಲಗೈಗೆ ಕಟ್ಟಿಕೊಳ್ಳಬೇಕು. ಇದು ನೀಲಮಣಿ ಧರಿಸಿದಷ್ಟೇ ಪರಿಣಾಮಕಾರಿಯಾದುದು. ಇದನ್ನು ಧರಿಸಿದ ನಂತರ ಗುರು ಹಿರಿಯರಿಗೆ ಗೌರವ ನೀಡಿ. ಬೆಳಗ್ಗೆ ವಿಷ್ಣುವನ್ನು ಧ್ಯಾನ ಮಾಡಿ.

ವಿಷ್ಣು ಸಹಸ್ರನಾಮ ಪಠಿಸಿ : ಗುರುವಾರ ಬೆಳಗ್ಗೆ ಶುಚೀರ್ಭೂತರಾಗಿ, ವಿಷ್ಣು ಸಹಸ್ರನಾಮವನ್ನು ಪಠಿಸಿ. ಸಾಧ್ಯವಾದರೆ ಸಿಹಿ ನೈವೇದ್ಯವನ್ನು ಮಾಡಿ ಬ್ರಾಹ್ಮಣರಿಗೆ ಅಥವಾ ಹಸುವಿಗೆ ನೀಡಿ.

ಆರ್ಥಿಕವಾಗಿ ಮೇಲಕ್ಕೇರುವಂತಹ ನಿಮ್ಮ ಕನಸನ್ನು ನನಸು ಮಾಡಲು ಜ್ಯೋತಿಷ್ಯ ಶಾಸ್ತ್ರದ ಪ್ರಮುಖ ಗ್ರಂಥ ‘ಲಾಲ್‌ ಕಿತಾಬ್‌’ ನಲ್ಲಿರುವ ಕೆಲವೊಂದು ಪರಿಹಾರಗಳನ್ನು ಪಾಲಿಸಬಹುದು. ಈ ನಿಯಮಗಳು ಲಕ್ಷ್ಮಿಯ ಆಶೀರ್ವಾದ ಹಾಗೂ ಅನುಗ್ರಹದೊಂದಿಗೆ ಜ್ಯೋತಿಷ್ಯ ಶಾಸ್ತ್ರಜ್ಞರು ರಚಿಸಿದವುಗಳಾಗಿದ್ದು, ಇದನ್ನು ಪಾಲಿಸಿದರೆ ಖಂಡಿತವಾಗಿಯೂ ನಿಮ್ಮ ಜೀವನದಲ್ಲಿ ಹೆಸರು, ಸಂಪತ್ತನ್ನು ಗಳಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ಆರೋಗ್ಯ

    ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

    ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಆಧ್ಯಾತ್ಮ, ದೇಗುಲ ದರ್ಶನ, ದೇವರು, ದೇವರು-ಧರ್ಮ

    ಮಂತ್ರಾಲಯ ಪುಣ್ಯಕ್ಷೇತ್ರ. ಓಂ ಶ್ರೀ ರಾಘವೇಂದ್ರ ನಮಃ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…

  • ಭವಿಷ್ಯ, ವಿಧ್ಯಾಭ್ಯಾಸ

    ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

    ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…