ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು.

ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು ವಿಷ್ಣುವಿನ ಅಂಶವೂ ಆಗಿದ್ದಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ಹಾಗೂ ಧರ್ಮಗ್ರಂಥಗಳಲ್ಲಿಯೂ ಗುರುವನ್ನು ಸಂಪತ್ತು ಹಾಗೂ ಸಂತೋಷದ ಅಂಶವೆಂದು ಪರಿಗಣಿಸಲಾಗುತ್ತದೆ. ಗುರುವಾರದಂದು ಈ ನಿಯಮಗಳನ್ನು ಪಾಲಿಸಿದರೆ ಆರ್ಥಿಕವಾಗಿ ಮುನ್ನಡೆಯನ್ನು ಸಾಧಿಸಬಹುದು.

ದಕ್ಷಿಣ ದಿಕ್ಕಿನಲ್ಲಿ ಧ್ಯಾನ : ಬ್ರಹ್ಮ ಪುರಾಣದಲ್ಲಿ ಬರುವ ದೇವರಾಜ ಇಂದ್ರ ಹಾಗೂ ಬ್ರಹ್ಮನ ಸಂಭಾಷಣೆಯಂತೆ, ಯಾರು ಪ್ರತಿ ಗುರುವಾರ ದಕ್ಷಿಣ ದಿಕ್ಕಿಗೆ ಅಭಿಮುಖವಾಗಿವ ಕುಳಿತು ಬಲಿಚಕ್ರವರ್ತಿಯ ತ್ಯಾಗದ ಕುರಿತಾಗಿ ಧ್ಯಾನ ಮಾಡುತ್ತಾರೋ ಅವರ ಮನೆಯು ಆಹಾರ, ಧನ-ಕನಕಗಳಿಂದ ತುಂಬುತ್ತದೆ ಎನ್ನಲಾಗುತ್ತದೆ. ಬಲಿ ಚಕ್ರವರ್ತಿಯನ್ನು ಅಷ್ಟೈಶ್ವರ್ಯ ದೇವತೆ ಲಕ್ಷ್ಮಿಯ ಸಹೋದರನೆಂದು ಪರಿಗಣಿಸಲಾಗುತ್ತದೆ. ಬಲಿಯ ನಿವಾಸವು ದಕ್ಷಿಣ ದಿಕ್ಕಿನಲ್ಲಿದ್ದ ಕಾರಣ ದಕ್ಷಿಣ ದಿಕ್ಕಿಗೆ ಅಭಿಮುಖವಾಗಿ ಕುಳಿತು ಧ್ಯಾನ ಮಾಡಬೇಕು.

ಬಾಳೆ ಗಿಡದ ಪೂಜೆ: ಪ್ರತಿ ಗುರುವಾರ ಬಾಳೆಗಿಡದ ಬುಡದಲ್ಲಿ ತುಪ್ಪದ ದೀಪವನ್ನು ಹಚ್ಚಿ, ”ಓಂ ಭ್ರಾಂ ಭ್ರೀ ಭ್ರೋ ಸ: ಬ್ರಹಸ್ಪತೆಯೇ ನಮಃ” ಈ ಮಂತ್ರವನ್ನು 108 ಬಾರಿ ಜಪಿಸಬೇಕು
ಹಿರಿಯನ್ನು ಗೌರವಿಸಿ : ಶುಕ್ಲಪಕ್ಷದ ಗುರುವಾರದಂದು ಬಾಳೆ ಗಿಡದ ಬೇರನ್ನು ಅರಿಶಿಣವನ್ನು ಹಚ್ಚಿದ ಬಟ್ಟೆಯಲ್ಲಿ ಸುತ್ತಿ ಅದನ್ನು ಬಲಗೈಗೆ ಕಟ್ಟಿಕೊಳ್ಳಬೇಕು. ಇದು ನೀಲಮಣಿ ಧರಿಸಿದಷ್ಟೇ ಪರಿಣಾಮಕಾರಿಯಾದುದು. ಇದನ್ನು ಧರಿಸಿದ ನಂತರ ಗುರು ಹಿರಿಯರಿಗೆ ಗೌರವ ನೀಡಿ. ಬೆಳಗ್ಗೆ ವಿಷ್ಣುವನ್ನು ಧ್ಯಾನ ಮಾಡಿ.
ವಿಷ್ಣು ಸಹಸ್ರನಾಮ ಪಠಿಸಿ : ಗುರುವಾರ ಬೆಳಗ್ಗೆ ಶುಚೀರ್ಭೂತರಾಗಿ, ವಿಷ್ಣು ಸಹಸ್ರನಾಮವನ್ನು ಪಠಿಸಿ. ಸಾಧ್ಯವಾದರೆ ಸಿಹಿ ನೈವೇದ್ಯವನ್ನು ಮಾಡಿ ಬ್ರಾಹ್ಮಣರಿಗೆ ಅಥವಾ ಹಸುವಿಗೆ ನೀಡಿ.
ಆರ್ಥಿಕವಾಗಿ ಮೇಲಕ್ಕೇರುವಂತಹ ನಿಮ್ಮ ಕನಸನ್ನು ನನಸು ಮಾಡಲು ಜ್ಯೋತಿಷ್ಯ ಶಾಸ್ತ್ರದ ಪ್ರಮುಖ ಗ್ರಂಥ ‘ಲಾಲ್ ಕಿತಾಬ್’ ನಲ್ಲಿರುವ ಕೆಲವೊಂದು ಪರಿಹಾರಗಳನ್ನು ಪಾಲಿಸಬಹುದು. ಈ ನಿಯಮಗಳು ಲಕ್ಷ್ಮಿಯ ಆಶೀರ್ವಾದ ಹಾಗೂ ಅನುಗ್ರಹದೊಂದಿಗೆ ಜ್ಯೋತಿಷ್ಯ ಶಾಸ್ತ್ರಜ್ಞರು ರಚಿಸಿದವುಗಳಾಗಿದ್ದು, ಇದನ್ನು ಪಾಲಿಸಿದರೆ ಖಂಡಿತವಾಗಿಯೂ ನಿಮ್ಮ ಜೀವನದಲ್ಲಿ ಹೆಸರು, ಸಂಪತ್ತನ್ನು ಗಳಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.