ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…
ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-
ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು. ಚಿತ್ರದುರ್ಗ ಮೂಲದ ವೀರಶೈವ ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.
ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?
ಚೇತನ್ ಸಂಪೂರ್ಣ ಅಪ್ಪಟ ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.
2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.
ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.
ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…
ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.
ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.