ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…
ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-
ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು. ಚಿತ್ರದುರ್ಗ ಮೂಲದ ವೀರಶೈವ ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.
ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?
ಚೇತನ್ ಸಂಪೂರ್ಣ ಅಪ್ಪಟ ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.
2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.
ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.
ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…
ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.
ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.