ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…
ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-
ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು. ಚಿತ್ರದುರ್ಗ ಮೂಲದ ವೀರಶೈವ ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.
ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?
ಚೇತನ್ ಸಂಪೂರ್ಣ ಅಪ್ಪಟ ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.
2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.
ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.
ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…
ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.
ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…