ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…
ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-
ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು. ಚಿತ್ರದುರ್ಗ ಮೂಲದ ವೀರಶೈವ ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.
ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?
ಚೇತನ್ ಸಂಪೂರ್ಣ ಅಪ್ಪಟ ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.
2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.
ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.
ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…
ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.
ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.