ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…
ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-
ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು. ಚಿತ್ರದುರ್ಗ ಮೂಲದ ವೀರಶೈವ ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.
ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?
ಚೇತನ್ ಸಂಪೂರ್ಣ ಅಪ್ಪಟ ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.
2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.
ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.
ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…
ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.
ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್ನಲ್ಲಿ:ಐಸ್ ಟ್ರೇ ಅಥವಾ ಏರ್ಟೈಟ್ ಡಬ್ಬಿಯಲ್ಲಿ…