ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು.

ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು ವಿಷ್ಣುವಿನ ಅಂಶವೂ ಆಗಿದ್ದಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ಹಾಗೂ ಧರ್ಮಗ್ರಂಥಗಳಲ್ಲಿಯೂ ಗುರುವನ್ನು ಸಂಪತ್ತು ಹಾಗೂ ಸಂತೋಷದ ಅಂಶವೆಂದು ಪರಿಗಣಿಸಲಾಗುತ್ತದೆ. ಗುರುವಾರದಂದು ಈ ನಿಯಮಗಳನ್ನು ಪಾಲಿಸಿದರೆ ಆರ್ಥಿಕವಾಗಿ ಮುನ್ನಡೆಯನ್ನು ಸಾಧಿಸಬಹುದು.

ದಕ್ಷಿಣ ದಿಕ್ಕಿನಲ್ಲಿ ಧ್ಯಾನ : ಬ್ರಹ್ಮ ಪುರಾಣದಲ್ಲಿ ಬರುವ ದೇವರಾಜ ಇಂದ್ರ ಹಾಗೂ ಬ್ರಹ್ಮನ ಸಂಭಾಷಣೆಯಂತೆ, ಯಾರು ಪ್ರತಿ ಗುರುವಾರ ದಕ್ಷಿಣ ದಿಕ್ಕಿಗೆ ಅಭಿಮುಖವಾಗಿವ ಕುಳಿತು ಬಲಿಚಕ್ರವರ್ತಿಯ ತ್ಯಾಗದ ಕುರಿತಾಗಿ ಧ್ಯಾನ ಮಾಡುತ್ತಾರೋ ಅವರ ಮನೆಯು ಆಹಾರ, ಧನ-ಕನಕಗಳಿಂದ ತುಂಬುತ್ತದೆ ಎನ್ನಲಾಗುತ್ತದೆ. ಬಲಿ ಚಕ್ರವರ್ತಿಯನ್ನು ಅಷ್ಟೈಶ್ವರ್ಯ ದೇವತೆ ಲಕ್ಷ್ಮಿಯ ಸಹೋದರನೆಂದು ಪರಿಗಣಿಸಲಾಗುತ್ತದೆ. ಬಲಿಯ ನಿವಾಸವು ದಕ್ಷಿಣ ದಿಕ್ಕಿನಲ್ಲಿದ್ದ ಕಾರಣ ದಕ್ಷಿಣ ದಿಕ್ಕಿಗೆ ಅಭಿಮುಖವಾಗಿ ಕುಳಿತು ಧ್ಯಾನ ಮಾಡಬೇಕು.

ಬಾಳೆ ಗಿಡದ ಪೂಜೆ: ಪ್ರತಿ ಗುರುವಾರ ಬಾಳೆಗಿಡದ ಬುಡದಲ್ಲಿ ತುಪ್ಪದ ದೀಪವನ್ನು ಹಚ್ಚಿ, ”ಓಂ ಭ್ರಾಂ ಭ್ರೀ ಭ್ರೋ ಸ: ಬ್ರಹಸ್ಪತೆಯೇ ನಮಃ” ಈ ಮಂತ್ರವನ್ನು 108 ಬಾರಿ ಜಪಿಸಬೇಕು
ಹಿರಿಯನ್ನು ಗೌರವಿಸಿ : ಶುಕ್ಲಪಕ್ಷದ ಗುರುವಾರದಂದು ಬಾಳೆ ಗಿಡದ ಬೇರನ್ನು ಅರಿಶಿಣವನ್ನು ಹಚ್ಚಿದ ಬಟ್ಟೆಯಲ್ಲಿ ಸುತ್ತಿ ಅದನ್ನು ಬಲಗೈಗೆ ಕಟ್ಟಿಕೊಳ್ಳಬೇಕು. ಇದು ನೀಲಮಣಿ ಧರಿಸಿದಷ್ಟೇ ಪರಿಣಾಮಕಾರಿಯಾದುದು. ಇದನ್ನು ಧರಿಸಿದ ನಂತರ ಗುರು ಹಿರಿಯರಿಗೆ ಗೌರವ ನೀಡಿ. ಬೆಳಗ್ಗೆ ವಿಷ್ಣುವನ್ನು ಧ್ಯಾನ ಮಾಡಿ.
ವಿಷ್ಣು ಸಹಸ್ರನಾಮ ಪಠಿಸಿ : ಗುರುವಾರ ಬೆಳಗ್ಗೆ ಶುಚೀರ್ಭೂತರಾಗಿ, ವಿಷ್ಣು ಸಹಸ್ರನಾಮವನ್ನು ಪಠಿಸಿ. ಸಾಧ್ಯವಾದರೆ ಸಿಹಿ ನೈವೇದ್ಯವನ್ನು ಮಾಡಿ ಬ್ರಾಹ್ಮಣರಿಗೆ ಅಥವಾ ಹಸುವಿಗೆ ನೀಡಿ.
ಆರ್ಥಿಕವಾಗಿ ಮೇಲಕ್ಕೇರುವಂತಹ ನಿಮ್ಮ ಕನಸನ್ನು ನನಸು ಮಾಡಲು ಜ್ಯೋತಿಷ್ಯ ಶಾಸ್ತ್ರದ ಪ್ರಮುಖ ಗ್ರಂಥ ‘ಲಾಲ್ ಕಿತಾಬ್’ ನಲ್ಲಿರುವ ಕೆಲವೊಂದು ಪರಿಹಾರಗಳನ್ನು ಪಾಲಿಸಬಹುದು. ಈ ನಿಯಮಗಳು ಲಕ್ಷ್ಮಿಯ ಆಶೀರ್ವಾದ ಹಾಗೂ ಅನುಗ್ರಹದೊಂದಿಗೆ ಜ್ಯೋತಿಷ್ಯ ಶಾಸ್ತ್ರಜ್ಞರು ರಚಿಸಿದವುಗಳಾಗಿದ್ದು, ಇದನ್ನು ಪಾಲಿಸಿದರೆ ಖಂಡಿತವಾಗಿಯೂ ನಿಮ್ಮ ಜೀವನದಲ್ಲಿ ಹೆಸರು, ಸಂಪತ್ತನ್ನು ಗಳಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…