ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಸಮಯ ಪ್ರಜ್ಞೆಯಿಂದ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಸಕಾಲವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಸ್ವೀಕರಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಸ್ನೇಹಿತರು ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಮನೆಯ ಮಕ್ಕಳ ವಿಚಾರದಲ್ಲಿ ಉದಾಸೀನ ಮಾಡುವುದರಿಂದ ಕುಲಕ್ಕೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಸಾಂಸಾರಿಕ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಹೆಚ್ಚಿನದಾದ ಹೆಸರಿದೆ. ನಿಮ್ಮ ಬರವಣಿಗೆಗಳು ಹೆಚ್ಚು ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ವಿವಾಹ ಅಪೇಕ್ಷೆಯುಳ್ಳವರಿಗೆ ಖಂಡಿತವಾಗಿಯೂ ಆತುರ ಸಲ್ಲದು. ಕಾದಷ್ಟು ಕಣಕರುಚಿ ಎನ್ನುವಂತೆ ಇನ್ನು ಸ್ವಲ್ಪದಿನ ಕಾಯುವುದರಿಂದ ಉತ್ತಮ ಜೀವನ ಸಂಗಾತಿಯು ದೊರೆಯುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಅಸಭ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು ಈ ಹಿಂದೆ ತಾಳಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…