ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…