ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…