ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.
ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.
ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.
ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.
ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.
ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.
ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.
ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.
ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ
ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.
ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.
ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.