ಭವಿಷ್ಯ

ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

268

ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃಷಭ:-

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಮಿಥುನ:

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫ‌ಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಟಕ :-

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

 

 ಸಿಂಹ:

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಕನ್ಯಾ :-

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ತುಲಾ:

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ವೃಶ್ಚಿಕ :-

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಧನಸ್ಸು:

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಮಕರ :-

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಕುಂಭ:-

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ಮೀನ:-

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…