News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಭವಿಷ್ಯ

ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

276

ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃಷಭ:-

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಮಿಥುನ:

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫ‌ಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಟಕ :-

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

 

 ಸಿಂಹ:

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಕನ್ಯಾ :-

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ತುಲಾ:

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ವೃಶ್ಚಿಕ :-

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಧನಸ್ಸು:

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಮಕರ :-

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಕುಂಭ:-

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ಮೀನ:-

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…