ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.
ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.
ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.
ಅಹಮದ್ ನಗರ ಜಿಲ್ಲೆಯ ಕೋಪರ್ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.
ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.
ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.
ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)

ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.

ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.
ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…