ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.
ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.
ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.
ಅಹಮದ್ ನಗರ ಜಿಲ್ಲೆಯ ಕೋಪರ್ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.
ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.
ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.
ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)

ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.

ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.
ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…