ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ.
ಈ ಖಾಯಿಲೆಗೆ ಪ್ರತಿ ವರ್ಷವೂ ತುತ್ತಾಗುತ್ತಾರೆ. ಸಂಧಿವಾತದಲ್ಲಿ ನೂರಕ್ಕೂ ಹೆಚ್ಚು ವಿಧದ ರೂಪಗಳಿವೆ. ಇದರಲ್ಲಿ ಮುಖ್ಯವಾಗಿ ಆಸ್ಟಿಯೋ ಆರ್ಥರೈಟೀಸ್ ರುಮಾಟೈಡ್ ಆರ್ಥರೈಟೀಸ್, ಗೌಟಿ ಆರ್ಥರೈಟೀಸ್, ಸೋರಿಯಾಟಿಕ್ ಆರ್ಥರೈಟೀಸ್ ಹಾಗೂ ಸ್ಪಾಂಡಿಲೈಟೀಸ್ ಹೆಚ್ಚಾಗಿ ಪರಿಚಿತವಾಗಿದೆ. ಆಸ್ಟಿಯೋ ಆರ್ಥರೈಟೀಸ್ ಅತ್ಯಂತ ಸಾಮಾನ್ಯ ಸ್ವರೂಪವಾಗಿದೆ. ಈ ಆರ್ಥರೈಟೀಸ್ ಖಾಯಿಲೆಯು ಹೆಚ್ಚಾಗಿ 50 ವರ್ಷ ಮೇಲ್ಪಟ್ಟ ವಯಸ್ಕರಲ್ಲಿ ಕಂಡು ಬರುತ್ತದೆ.
ರುಮಾಟೈಡ್ ಆರ್ಥರೈಟೀಸ್ ಸಾಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗ ವಾಗಿದೆ. ಗೌಟಿ ಆರ್ಥರೈಟೀಸ್ ಎಂಬ ಸಂಧಿವಾತವು ನಮ್ಮ ರಕ್ತದಲ್ಲಿ ಯೂರಿಕ್ ಆಸಿಡ್ ಅಂಶವು ಹೆಚ್ಚಾಗುವುದರಿಂದ ಕೀಲುಗಳಲ್ಲಿ ಇದು ಶೇಖರಣೆಯಾದಾಗ ಗಂಟುನೋವು ಹಾಗೂ ಕೆಂಪಾಗುವುದು, ಊತ ಕಾಣಿಸಿಕೊಳ್ಳುವುದು ಈ ಖಾಯಿಲೆಯ ಲಕ್ಷಣವಾಗಿದೆ.
ಈ ಸಂಧಿವಾತವು ಮಾಂಸಾಹಾರಿಗಳಲ್ಲಿ ಹಾಗೂ ಮದ್ಯಪಾನ ಮಾಡುವವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಕೆಲವರು ಸಂಧಿವಾತವನ್ನು ಅಲ್ಪಾವಧಿಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಅಷ್ಟೇ ಇನ್ನೂ ಕೆಲವರು ನಿರ್ಲಕ್ಷಿಸುತ್ತಾರೆ. ನೋವನ್ನು ನಿರ್ಲಕ್ಷಿಸಿದರೆ ಅದು ಗಂಭೀರ ಸಮಸ್ಯೆಯಾಗಿ ಕಾಡಬಹುದು. ಆಧುನಿಕ ವೈದ್ಯ ಪದ್ಧತಿಯಲ್ಲಿ ಸಂಧಿವಾತಕ್ಕೆ ನೋವು ನಿವಾರಕ ಮಾತ್ರೆ ಹಾಗೂ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಆದರೆ, ಹೋಮಿಯೋಪತಿ ವೈದ್ಯಪದ್ಧತಿಯಲ್ಲಿ ರೋಗಿಗೆ ಅನುಗುಣವಾಗಿ ಹಾಗೂ ರೋಗದ ಹಿಂದಿನ ಕಾರಣ ತಿಳಿದುಕೊಂಡು ಚಿಕಿತ್ಸೆ ಕೊಡಲಾಗುತ್ತದೆ. ಈ ಚಿಕಿತ್ಸೆಯ ಜೊತೆಗೆ ಮತ್ತೆ ಈ ಸಮಸ್ಯೆ ಬಾರದಂತೆ ನೋಡಿಕೊಳ್ಳಲಾಗುತ್ತದೆ.
ರೋಗಿಯ ರೋಗ ನಿರೋಧಕ ಶಕ್ತಿ ಹಾಗೂ ಜೀವನಶೈಲಿ ಈ ಸಂಧಿವಾತಕ್ಕೆ ಬಹಳ ಮುಖ್ಯವಾಗುತ್ತದೆ. ಯಾವುದು ಸಮಸ್ಯೆ ಉಂಟು ಮಾಡುತ್ತದೆಯೋ ಅದೇ ಸಮಸ್ಯೆ ಗುಣಪಡಿಸುತ್ತದೆ . ಹೋಮಿಯೋಪತಿಯ ಮೂಲ ನಿಯಮ. ಅದೇ ಸಂಗತಿ ಎಲ್ಲ ಸಮಸ್ಯೆಗೂ ಅನ್ವಯಿಸುತ್ತದೆ. ಈ ಸಂಧಿವಾತಕ್ಕೂ ಕೂಡ ಅದೇ ಸಿದ್ಧಾಂತದ ಆಧಾರದ ಮೇಲೆ ಔಷಧಿ ನೀಡಲಾಗುತ್ತದೆ. ಹೋಮಿಯೋಪತಿ ಕೇಂದ್ರದಲ್ಲಿ ನಿಮ್ಮ ಎಲ್ಲಾ ದೀರ್ಘಕಾಲದ ಸಮಸ್ಯೆಗಳಿಗೆ ಪ್ರತಿಯೊಂದು ರೋಗಿಗನುಗುಣವಾಗಿ ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಜೆನೆಟಿಕ್ ಕಾನ್ಸ್ಟಿಟ್ಯೂಷನಲ್ ಚಿಕಿತ್ಸೆಯಿಂದ ಆಧುನಿಕ ಮತ್ತು ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ಪರಿಹಾರ ನೀಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.