ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ.

ಈ ಖಾಯಿಲೆಗೆ ಪ್ರತಿ ವರ್ಷವೂ ತುತ್ತಾಗುತ್ತಾರೆ. ಸಂಧಿವಾತದಲ್ಲಿ ನೂರಕ್ಕೂ ಹೆಚ್ಚು ವಿಧದ ರೂಪಗಳಿವೆ. ಇದರಲ್ಲಿ ಮುಖ್ಯವಾಗಿ ಆಸ್ಟಿಯೋ ಆರ್ಥರೈಟೀಸ್ ರುಮಾಟೈಡ್ ಆರ್ಥರೈಟೀಸ್, ಗೌಟಿ ಆರ್ಥರೈಟೀಸ್, ಸೋರಿಯಾಟಿಕ್ ಆರ್ಥರೈಟೀಸ್ ಹಾಗೂ ಸ್ಪಾಂಡಿಲೈಟೀಸ್ ಹೆಚ್ಚಾಗಿ ಪರಿಚಿತವಾಗಿದೆ. ಆಸ್ಟಿಯೋ ಆರ್ಥರೈಟೀಸ್ ಅತ್ಯಂತ ಸಾಮಾನ್ಯ ಸ್ವರೂಪವಾಗಿದೆ. ಈ ಆರ್ಥರೈಟೀಸ್ ಖಾಯಿಲೆಯು ಹೆಚ್ಚಾಗಿ 50 ವರ್ಷ ಮೇಲ್ಪಟ್ಟ ವಯಸ್ಕರಲ್ಲಿ ಕಂಡು ಬರುತ್ತದೆ.

ರುಮಾಟೈಡ್ ಆರ್ಥರೈಟೀಸ್ ಸಾಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗ ವಾಗಿದೆ. ಗೌಟಿ ಆರ್ಥರೈಟೀಸ್ ಎಂಬ ಸಂಧಿವಾತವು ನಮ್ಮ ರಕ್ತದಲ್ಲಿ ಯೂರಿಕ್ ಆಸಿಡ್ ಅಂಶವು ಹೆಚ್ಚಾಗುವುದರಿಂದ ಕೀಲುಗಳಲ್ಲಿ ಇದು ಶೇಖರಣೆಯಾದಾಗ ಗಂಟುನೋವು ಹಾಗೂ ಕೆಂಪಾಗುವುದು, ಊತ ಕಾಣಿಸಿಕೊಳ್ಳುವುದು ಈ ಖಾಯಿಲೆಯ ಲಕ್ಷಣವಾಗಿದೆ.

ಈ ಸಂಧಿವಾತವು ಮಾಂಸಾಹಾರಿಗಳಲ್ಲಿ ಹಾಗೂ ಮದ್ಯಪಾನ ಮಾಡುವವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಕೆಲವರು ಸಂಧಿವಾತವನ್ನು ಅಲ್ಪಾವಧಿಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಅಷ್ಟೇ ಇನ್ನೂ ಕೆಲವರು ನಿರ್ಲಕ್ಷಿಸುತ್ತಾರೆ. ನೋವನ್ನು ನಿರ್ಲಕ್ಷಿಸಿದರೆ ಅದು ಗಂಭೀರ ಸಮಸ್ಯೆಯಾಗಿ ಕಾಡಬಹುದು. ಆಧುನಿಕ ವೈದ್ಯ ಪದ್ಧತಿಯಲ್ಲಿ ಸಂಧಿವಾತಕ್ಕೆ ನೋವು ನಿವಾರಕ ಮಾತ್ರೆ ಹಾಗೂ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಆದರೆ, ಹೋಮಿಯೋಪತಿ ವೈದ್ಯಪದ್ಧತಿಯಲ್ಲಿ ರೋಗಿಗೆ ಅನುಗುಣವಾಗಿ ಹಾಗೂ ರೋಗದ ಹಿಂದಿನ ಕಾರಣ ತಿಳಿದುಕೊಂಡು ಚಿಕಿತ್ಸೆ ಕೊಡಲಾಗುತ್ತದೆ. ಈ ಚಿಕಿತ್ಸೆಯ ಜೊತೆಗೆ ಮತ್ತೆ ಈ ಸಮಸ್ಯೆ ಬಾರದಂತೆ ನೋಡಿಕೊಳ್ಳಲಾಗುತ್ತದೆ.

ರೋಗಿಯ ರೋಗ ನಿರೋಧಕ ಶಕ್ತಿ ಹಾಗೂ ಜೀವನಶೈಲಿ ಈ ಸಂಧಿವಾತಕ್ಕೆ ಬಹಳ ಮುಖ್ಯವಾಗುತ್ತದೆ. ಯಾವುದು ಸಮಸ್ಯೆ ಉಂಟು ಮಾಡುತ್ತದೆಯೋ ಅದೇ ಸಮಸ್ಯೆ ಗುಣಪಡಿಸುತ್ತದೆ . ಹೋಮಿಯೋಪತಿಯ ಮೂಲ ನಿಯಮ. ಅದೇ ಸಂಗತಿ ಎಲ್ಲ ಸಮಸ್ಯೆಗೂ ಅನ್ವಯಿಸುತ್ತದೆ. ಈ ಸಂಧಿವಾತಕ್ಕೂ ಕೂಡ ಅದೇ ಸಿದ್ಧಾಂತದ ಆಧಾರದ ಮೇಲೆ ಔಷಧಿ ನೀಡಲಾಗುತ್ತದೆ. ಹೋಮಿಯೋಪತಿ ಕೇಂದ್ರದಲ್ಲಿ ನಿಮ್ಮ ಎಲ್ಲಾ ದೀರ್ಘಕಾಲದ ಸಮಸ್ಯೆಗಳಿಗೆ ಪ್ರತಿಯೊಂದು ರೋಗಿಗನುಗುಣವಾಗಿ ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಜೆನೆಟಿಕ್ ಕಾನ್ಸ್ಟಿಟ್ಯೂಷನಲ್ ಚಿಕಿತ್ಸೆಯಿಂದ ಆಧುನಿಕ ಮತ್ತು ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ಪರಿಹಾರ ನೀಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…