ಆರೋಗ್ಯ

ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

1569

ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ.  ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.

ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.

ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.

ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.

ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು  ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.

ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು  ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ.  ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ  ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 06/07/2019.

    ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…