ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.
ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.
ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.
ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.
ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.
ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ. ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.