ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.

ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.

ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.

ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.

ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.

ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ. ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…