ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.

ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.

ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.

ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.

ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.

ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ. ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.