ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಆದರೆ ಹೆಚ್ಚು ಆಳುವವರು ಇನ್ನು ಮುಂದೆ ಮುಜುಗರ ಪಡುವ ಅವಶ್ಯಕತೆ ಇಲಹೌದು ವಾಸ್ತವಾಗಿ ಸಣ್ಣ ಸಣ್ಣ ವಿಚಾರಕ್ಕೂ ಕಣ್ಣಲ್ಲಿ ನೀರು ಹಾಕುವವರು ದುರ್ಬಲರಲ್ಲ. ಸಂಶೋಧಕರ ಪ್ರಕಾರ, ಸ್ವಭಾವದಲ್ಲಿ ಅವರು ತುಂಬಾ ಒಳ್ಳೆಯವರಾಗಿರುತ್ತಾರಂತೆ. ಉತ್ತಮ ಗುಣ ಹೊಂದಿರುತ್ತಾರಂತೆ.
ನೀವು ಅಳುವವರಲ್ಲಿ ಒಬ್ಬರಾಗಿದ್ದರೆ ನಿಮ್ಮನ್ನು ನೀವು ದುರ್ಬಲರು ಎಂದು ಭಾವಿಸಬೇಡಿ. ಬೇರೆಯವರು ಏನಂದುಕೊಳ್ತಾರೋ ಅಂತಾ ಚಿಂತೆ ಮಾಡಬೇಡಿ. ಅಳೋದು ಒಂದು ಒಳ್ಳೆ ಗುಣ ಎಂಬುದು ನಿಮಗೆ ಇನ್ನು ಮುಂದೆ ನೆನನಪಿರಲಿ.
ಬೇಸರ ಹಾಗೂ ಒತ್ತಡ ಹೋಗಲಾಡಿಸಲು ಅಳುವುದು ಒಂದುರೀತಿಯ ಉತ್ತಮ ಔಷಧಿ ಎಂದರೆ ನೀವು ನಂಬಲೇ ಬೇಕು. ಬೇಸರವಾಗಿದ್ದರೆ ಅದು ಮನಸ್ಸಿನಲ್ಲಿ ನೆಗೆಟಿವಿಟಿ ಹೆಚ್ಚಾಗಿ ಅನೇಕ ಸಮಸ್ಯೆಗಳನ್ನ ಶುರುಮಾಡುತ್ತದೆ.ಹೆಚ್ಚಿನ ಒತ್ತಡ ಹಾಗೂ ನೋವು ನಿಮ್ ಮನಸಿನಲ್ಲಿದ್ದರೆ ಯಾವುದೇ ಮುಜುಗರವಿಲ್ಲದೆ ನಿಮಗೆ ಸಾಧ್ಯವಾದಷ್ಟು ಬಿಕ್ಕಿ ಬಿಕ್ಕಿ ಅತ್ತು ಬಿಡಿ, ಇದರಿಂದ ನಿಮ್ಮ ಮನಸ್ಸಿನಲ್ಲಿರುವ ನೋವ್ವಿನ ಭಾರ ಆದಷ್ಟು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.