ವಿಶೇಷ ಲೇಖನ

ಸಣ್ಣ ಸಣ್ಣ ವಿಚಾರಕ್ಕೆ ಹೆಚ್ಚು ಕಣ್ಣೀರು ಹಾಕುವವರು ಇದನ್ನೊಮ್ಮೆ ಓದಿ…!

11149

ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.

ಆದರೆ ಹೆಚ್ಚು ಆಳುವವರು ಇನ್ನು ಮುಂದೆ ಮುಜುಗರ ಪಡುವ ಅವಶ್ಯಕತೆ ಇಲಹೌದು ವಾಸ್ತವಾಗಿ ಸಣ್ಣ ಸಣ್ಣ ವಿಚಾರಕ್ಕೂ ಕಣ್ಣಲ್ಲಿ ನೀರು ಹಾಕುವವರು ದುರ್ಬಲರಲ್ಲ. ಸಂಶೋಧಕರ ಪ್ರಕಾರ, ಸ್ವಭಾವದಲ್ಲಿ ಅವರು ತುಂಬಾ ಒಳ್ಳೆಯವರಾಗಿರುತ್ತಾರಂತೆ. ಉತ್ತಮ ಗುಣ ಹೊಂದಿರುತ್ತಾರಂತೆ.

ನೀವು ಅಳುವವರಲ್ಲಿ ಒಬ್ಬರಾಗಿದ್ದರೆ ನಿಮ್ಮನ್ನು ನೀವು ದುರ್ಬಲರು ಎಂದು ಭಾವಿಸಬೇಡಿ. ಬೇರೆಯವರು ಏನಂದುಕೊಳ್ತಾರೋ ಅಂತಾ ಚಿಂತೆ ಮಾಡಬೇಡಿ. ಅಳೋದು ಒಂದು ಒಳ್ಳೆ ಗುಣ ಎಂಬುದು ನಿಮಗೆ ಇನ್ನು ಮುಂದೆ ನೆನನಪಿರಲಿ.

ಬೇಸರ ಹಾಗೂ ಒತ್ತಡ ಹೋಗಲಾಡಿಸಲು ಅಳುವುದು ಒಂದುರೀತಿಯ ಉತ್ತಮ ಔಷಧಿ ಎಂದರೆ ನೀವು ನಂಬಲೇ ಬೇಕು. ಬೇಸರವಾಗಿದ್ದರೆ ಅದು ಮನಸ್ಸಿನಲ್ಲಿ ನೆಗೆಟಿವಿಟಿ ಹೆಚ್ಚಾಗಿ ಅನೇಕ ಸಮಸ್ಯೆಗಳನ್ನ ಶುರುಮಾಡುತ್ತದೆ.ಹೆಚ್ಚಿನ ಒತ್ತಡ ಹಾಗೂ ನೋವು ನಿಮ್ ಮನಸಿನಲ್ಲಿದ್ದರೆ ಯಾವುದೇ ಮುಜುಗರವಿಲ್ಲದೆ ನಿಮಗೆ ಸಾಧ್ಯವಾದಷ್ಟು ಬಿಕ್ಕಿ ಬಿಕ್ಕಿ ಅತ್ತು ಬಿಡಿ, ಇದರಿಂದ ನಿಮ್ಮ ಮನಸ್ಸಿನಲ್ಲಿರುವ ನೋವ್ವಿನ ಭಾರ ಆದಷ್ಟು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಹಣ

    ಸ್ಲಮ್ ಮಕ್ಕಳಿಗೆ ಆದ ಅವಮಾನ…! ತಿಳಿಯಲು ಈ ಲೇಖನ ಓದಿ…

    ಮೆರಿನಾ ಗಾರ್ಡನ್‌ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್‌ಗೆ ಸ್ಲಮ್‌ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್‌ ಕಂಪ್ಲೇಂಟ್‌ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…