ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ. ಅವರ ಆಚಾರದಂತೆ ಆ ಕಾರ್ಯಕ್ರಮ ಮಾಡುತ್ತಾರೆ. ಇನ್ನು ಹಿಂದೂ ಧರ್ಮದಲ್ಲಾದರೆ ಸತ್ತ ವ್ಯಕ್ತಿಗಳನ್ನು ದಹನ ಮಾಡುತ್ತಾರೆ.

ಬದುಕಿದ್ದಾಗ ಮನುಷ್ಯ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಷ್ಟೋ ಇಷ್ಟೋ ಪಾಪಗಳನ್ನು ಮಾಡಿರುತ್ತಾನೆ ಅಲ್ಲವೇ. ಇನ್ನು ಕೆಲವರು ನಿರಂತರ ಪಾಪಗಳನ್ನು ಮಾಡುತ್ತಿರುತ್ತಾರೆ. ಆದರೆ ಯಾರಾದರೂ ಮೃತಪಟ್ಟರೆ ಹಿಂದೂ ಧರ್ಮದಲ್ಲಿ ಮಾತ್ರ ಅವರನ್ನು ಆಚಾರದ ಪ್ರಕಾರ ದಹನ ಮಾಡುತ್ತಾರೆ. ಆ ರೀತಿ ಅಗ್ನಿಯಲ್ಲಿ ಹಾಕಿ ದಹನ ಮಾಡುವುದರಿಂದ ಆತನಿಗೆ ಇರುವ ಮರುಜನ್ಮದಲ್ಲಾದರೂ ಆತ ಪಾಪಗಳನ್ನು ಮಾಡದಂತೆ ಪರಿಶುದ್ಧನಾಗಿ ಬದುಕುತ್ತಾನಂತೆ.

ಸತ್ತ ವ್ಯಕ್ತಿಯ ದೇಹವನ್ನು ಆತ್ಮ ಹಾಗೆಯೇ ಅಂಟಿಸಿಕೊಂಡು ಇರುತ್ತದೆ. ಆತ್ಮ ಆ ದೇಹವನ್ನು ಬಿಡಬೇಕೆಂದರೆ ಅದನ್ನು ದಹನ ಮಾಡಬೇಕು. ಆ ರೀತಿ ಮಾಡಿದರೆ ದೇಹದಿಂದ ಆತ್ಮ ಬಿಟ್ಟು ಬೇರೊಂದು ದೇಹವನ್ನು ನೋಡಿಕೊಳ್ಳುತ್ತದೆ. ದಹನ ಮಾಡದಷ್ಟು ಹೊತ್ತು ಆತ್ಮ ಅದೇ ರೀತಿ ಅಲೆದಾಡುತ್ತಾ ಇರುತ್ತದಂತೆ.

ಆದಕಾರಣ ದಹಿಸುತ್ತಾರೆ. ಇನ್ನು ಯಾರನ್ನು ದಹಿಸಿದರೂ ನೀರಿನ ಪ್ರವಾಹ ಇರುವ ನದಿ, ಕೆರೆಗಳ ಬಳಿ ಆ ಕೆಲಸ ಮಾಡುತ್ತಾರೆ. ಇದರಿಂದ ಆತ್ಮ ಪರಿಶುದ್ಧವಾಗುತ್ತದೆ ಎಂದು ನಂಬುತ್ತಾರೆ.ಇದರಿಂದ ಆತ್ಮ ಪರಿಶುದ್ಧವಾಗುತ್ತದೆ ಎಂಬುದು ನಂಬಿಕೆ. ಈ ಹಿನ್ನೆಲೆಯಲ್ಲಿ ದಹನ ಮಾಡಿದ ಬಳಿಕ ಬೂದಿಯನ್ನು ನೀರಿನಲ್ಲಿ ಬಿಡಲಾಗುತ್ತದೆ.

ಈ ರೀತಿ ಮಾಡುವುದರಿಂದ ಆತ್ಮ ಪಂಚಭೂತಗಳಲ್ಲಿ ಬೆರೆಯುತ್ತದೆ. ಆ ಬಳಿಕ 13ನೇ ದಿನ ಪಿಂಡ ಪ್ರದಾನ ಮಾಡಲಾಗುತ್ತದೆ. ಇದರಿಂದ ಆತ್ಮಕ್ಕೆ ವಿಮುಕ್ತಿ ದೊರಕಿ ಇನ್ನೊಂದು ದೇಹದಲ್ಲಿ ಸೇರುತ್ತದೆ. ಈ ಒಟ್ಟಾರೆ ಪ್ರಕ್ರಿಯನ್ನು ಹಿಂದೂಗಳು ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.