ದೇವರು-ಧರ್ಮ

ಸತ್ತವರನ್ನು ಹಿಂದೂ ಧರ್ಮದಲ್ಲಿ ದಹನ ಮಾಡುತ್ತಾರೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

588

ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ. ಅವರ ಆಚಾರದಂತೆ ಆ ಕಾರ್ಯಕ್ರಮ ಮಾಡುತ್ತಾರೆ. ಇನ್ನು ಹಿಂದೂ ಧರ್ಮದಲ್ಲಾದರೆ ಸತ್ತ ವ್ಯಕ್ತಿಗಳನ್ನು ದಹನ ಮಾಡುತ್ತಾರೆ.

ಬದುಕಿದ್ದಾಗ ಮನುಷ್ಯ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಷ್ಟೋ ಇಷ್ಟೋ ಪಾಪಗಳನ್ನು ಮಾಡಿರುತ್ತಾನೆ ಅಲ್ಲವೇ. ಇನ್ನು ಕೆಲವರು ನಿರಂತರ ಪಾಪಗಳನ್ನು ಮಾಡುತ್ತಿರುತ್ತಾರೆ. ಆದರೆ ಯಾರಾದರೂ ಮೃತಪಟ್ಟರೆ ಹಿಂದೂ ಧರ್ಮದಲ್ಲಿ ಮಾತ್ರ ಅವರನ್ನು ಆಚಾರದ ಪ್ರಕಾರ ದಹನ ಮಾಡುತ್ತಾರೆ. ಆ ರೀತಿ ಅಗ್ನಿಯಲ್ಲಿ ಹಾಕಿ ದಹನ ಮಾಡುವುದರಿಂದ ಆತನಿಗೆ ಇರುವ ಮರುಜನ್ಮದಲ್ಲಾದರೂ ಆತ ಪಾಪಗಳನ್ನು ಮಾಡದಂತೆ ಪರಿಶುದ್ಧನಾಗಿ ಬದುಕುತ್ತಾನಂತೆ.

ಸತ್ತ ವ್ಯಕ್ತಿಯ ದೇಹವನ್ನು ಆತ್ಮ ಹಾಗೆಯೇ ಅಂಟಿಸಿಕೊಂಡು ಇರುತ್ತದೆ. ಆತ್ಮ ಆ ದೇಹವನ್ನು ಬಿಡಬೇಕೆಂದರೆ ಅದನ್ನು ದಹನ ಮಾಡಬೇಕು. ಆ ರೀತಿ ಮಾಡಿದರೆ ದೇಹದಿಂದ ಆತ್ಮ ಬಿಟ್ಟು ಬೇರೊಂದು ದೇಹವನ್ನು ನೋಡಿಕೊಳ್ಳುತ್ತದೆ. ದಹನ ಮಾಡದಷ್ಟು ಹೊತ್ತು ಆತ್ಮ ಅದೇ ರೀತಿ ಅಲೆದಾಡುತ್ತಾ ಇರುತ್ತದಂತೆ.

ಆದಕಾರಣ ದಹಿಸುತ್ತಾರೆ. ಇನ್ನು ಯಾರನ್ನು ದಹಿಸಿದರೂ ನೀರಿನ ಪ್ರವಾಹ ಇರುವ ನದಿ, ಕೆರೆಗಳ ಬಳಿ ಆ ಕೆಲಸ ಮಾಡುತ್ತಾರೆ. ಇದರಿಂದ ಆತ್ಮ ಪರಿಶುದ್ಧವಾಗುತ್ತದೆ ಎಂದು ನಂಬುತ್ತಾರೆ.ಇದರಿಂದ ಆತ್ಮ ಪರಿಶುದ್ಧವಾಗುತ್ತದೆ ಎಂಬುದು ನಂಬಿಕೆ. ಈ ಹಿನ್ನೆಲೆಯಲ್ಲಿ ದಹನ ಮಾಡಿದ ಬಳಿಕ ಬೂದಿಯನ್ನು ನೀರಿನಲ್ಲಿ ಬಿಡಲಾಗುತ್ತದೆ.

ಈ ರೀತಿ ಮಾಡುವುದರಿಂದ ಆತ್ಮ ಪಂಚಭೂತಗಳಲ್ಲಿ ಬೆರೆಯುತ್ತದೆ. ಆ ಬಳಿಕ 13ನೇ ದಿನ ಪಿಂಡ ಪ್ರದಾನ ಮಾಡಲಾಗುತ್ತದೆ. ಇದರಿಂದ ಆತ್ಮಕ್ಕೆ ವಿಮುಕ್ತಿ ದೊರಕಿ ಇನ್ನೊಂದು ದೇಹದಲ್ಲಿ ಸೇರುತ್ತದೆ. ಈ ಒಟ್ಟಾರೆ ಪ್ರಕ್ರಿಯನ್ನು ಹಿಂದೂಗಳು ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಉಪಯುಕ್ತ ಮಾಹಿತಿ

    ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

    karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಸುದ್ದಿ

    ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

    ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…