ವಿಸ್ಮಯ ಜಗತ್ತು

ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

263

ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್‌ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್‌ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.

ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್‌ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್‍ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್‌ಗೆ ಹೇಳುತ್ತಿದ್ದಾರೆ.

ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ಸಿನಿಮಾ

    ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…