ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.
ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?
ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ. ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.
ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…