ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.
ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?
ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ. ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.
ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..