ಆಧ್ಯಾತ್ಮ

ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

4450

ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ.  ಹಿಂದೂ ಧರ್ಮದ ಪ್ರಕಾರ  ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು  ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.

ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?

ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ.       ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.

ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…

  • ಉದ್ಯೋಗ

    ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಜಾಬ್ ಆಫರ್ ಏನು ಗೊತ್ತಾ? ಓದಿದರೆ ಶಾಕ್ ಗ್ಯಾರಂಟಿ!!!

    ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಸುದ್ದಿ

    ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

    ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading