ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.
ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?
ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ. ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.
ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.