ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.
ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?
ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ. ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.
ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…