ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.
ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?
ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ. ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.
ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ