ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.
ಗೋವುಗಳ ಮಾರಾಟ ಆನ್ ಲೈನ್:-
ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.
ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.
ಉಪಯೋಗಗಳು:-
ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.
(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.
ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.