ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.
ಗೋವುಗಳ ಮಾರಾಟ ಆನ್ ಲೈನ್:-
ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.

ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.

ಉಪಯೋಗಗಳು:-
ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.
ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…