ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.
ಗೋವುಗಳ ಮಾರಾಟ ಆನ್ ಲೈನ್:-
ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.

ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.

ಉಪಯೋಗಗಳು:-
ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.
ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….