ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ.

ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ.
ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ. ಹೀಗಂತಾ ನಾವು ಹೇಳ್ತಿಲ್ಲ ಸಮೀಕ್ಷೆಯೊಂದು ಹೇಳಿದೆ.

ಭಾರತ, ಚೀನಾ, ಅಮೆರಿಕ ಮತ್ತು ಬ್ರಿಟನ್’ನಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಹತ್ತು ಸಾವಿರ ಮಂದಿ ಭಾಗವಹಿಸಿದ್ದರು. ಅಲ್ಲದೆ, ಶೇ.51ರಷ್ಟು ಭಾರತೀಯರು ಹತ್ತು ನಿಮಿಷಕ್ಕೊಮ್ಮೆ ಮೊಬೈಲ್ ಸ್ಕ್ರೀನ್ ಅನ್ನು ನೋಡುತ್ತಾರೆಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.