ವಿಚಿತ್ರ ಆದರೂ ಸತ್ಯ

ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

1291

ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.

ಸಮುದ್ರದ ಜೇಡಗಳು :-

                                                                                     ಮೂಲ

ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.

ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-

ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.

ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.

ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-

ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.

ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :- 

                                                             ಮೂಲ

ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.

ಮೂಲ

 

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಉಪಯುಕ್ತ ಮಾಹಿತಿ

    ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…