ವಿಚಿತ್ರ ಆದರೂ ಸತ್ಯ

ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

1300

ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.

ಸಮುದ್ರದ ಜೇಡಗಳು :-

                                                                                     ಮೂಲ

ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.

ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-

ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.

ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.

ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-

ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.

ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :- 

                                                             ಮೂಲ

ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.

ಮೂಲ

 

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಸುದ್ದಿ

    ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

    ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು…

  • ಜೀವನಶೈಲಿ

    90% ಹುಡುಗಿಯರು ಪ್ರೀತಿ ಮಾಡಿದ ಹುಡುಗನ ಜೊತೆ ಮದ್ವೆ ಆಗಲ್ವಂತೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…

  • ಸುದ್ದಿ

    ‘ರಾಧಾ ರಮಣ’ ಖ್ಯಾತಿಯ ದೀಪಿಕಾ ಮದುವೆ ತೆಲುಗು ಸ್ಟಾರ್ ನಟನ ಜೊತೆ ಫಿಕ್ಸ್ ವರನು ಯಾರು ಗೊತ್ತೇ ??

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ  ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…