ವಿಚಿತ್ರ ಆದರೂ ಸತ್ಯ

ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

1293

ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.

ಸಮುದ್ರದ ಜೇಡಗಳು :-

                                                                                     ಮೂಲ

ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.

ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-

ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.

ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.

ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-

ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.

ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :- 

                                                             ಮೂಲ

ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.

ಮೂಲ

 

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…

  • ಕ್ರೀಡೆ

    4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

    ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…