ವಿಚಿತ್ರ ಆದರೂ ಸತ್ಯ

ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

1277

ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.

ಸಮುದ್ರದ ಜೇಡಗಳು :-

                                                                                     ಮೂಲ

ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.

ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-

ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.

ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.

ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-

ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.

ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :- 

                                                             ಮೂಲ

ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.

ಮೂಲ

 

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಉಪಯುಕ್ತ ಮಾಹಿತಿ

    PUC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸರ್ಕಾರದಿಂದ ಗುಡ್ ನ್ಯೂಸ್..!ತಿಳಿಯಲು ಈ

    ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…