ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.
ಸಮುದ್ರದ ಜೇಡಗಳು :-
ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.
ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-
ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.
ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.
ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-
ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.
ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :-
ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…