ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.
ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:
ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.
ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:
ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.
ಕುಟುಂಬ ತುಪ್ಪದ ಅನ್ನ ತಿನ್ನಲಿ:
ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ, ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಸೂಕ್ತ ಬಹುಮಾನ-ಘೋಷಣೆ:
ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…