ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.
ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:
ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.
ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:
ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.
ಕುಟುಂಬ ತುಪ್ಪದ ಅನ್ನ ತಿನ್ನಲಿ:
ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ, ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಸೂಕ್ತ ಬಹುಮಾನ-ಘೋಷಣೆ:
ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…