ಸಿನಿಮಾ

ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

8392

ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.

ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.

ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.

ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.

ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.

ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.

ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.