ಜೀವನಶೈಲಿ

ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

3746

ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು  ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

ವೈದ್ಯರು ಪ್ರಕಾರ ಸಾಮಾನ್ಯವಾಗಿ ಕಾಡುವ ನಿದ್ರಾಹೀನತೆಯಿಂದ ಭವಿಷ್ಯದಲ್ಲಿ ಮಾರಕ ಆರೋಗ್ಯ ದುಷ್ಪರಿಣಾಮಗಳು ಎದುರಾಗುತ್ತವೆ…

ನಿದ್ದೆಗೆಡುವುದರಿಂದ ಏನೆಲ್ಲಾ ಆಗುತ್ತದೆ ಗೊತ್ತಾ ?

ಕೆಲುವು ವರದಿಗಳ ಪ್ರಕಾರ  ದೀರ್ಘಕಾಲದ ನಿದ್ರಾಹೀನತೆಯಿಂದಾಗಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ಹೇಳಲಾಗಿದೆ. ಅಂತೆಯೇ ಪುರುಷರಿಂಗಿಂತ  ಹೆಚ್ಚಾಗಿ ಮಹಿಳೆಯರಿಗೇ ನಿದ್ರಾ ಹೀನತೆಯಿಂದ ಎದುರಾಗುವ ದುಷ್ಪರಿಣಾಮಗಳ ಅಪಾಯ ಹೆಚ್ಚಿದ್ದು, ಪುರುಷರಿಗಿಂತ ಬೇಗನೇ ಮಹಿಳೆಯರಲ್ಲಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ವೈದ್ಯರು  ಅಭಿಪ್ರಾಯಪಟ್ಟಿದ್ದಾರೆ.

ಇವು ನಿದ್ರಾ ಹೀನತೆಯ ಲಕ್ಷಣಗಳು :-

ಪದೇ ಪದೇ ಆನಾರೋಗ್ಯಕ್ಕೀಡಾಗುವವರಿಗಿಂತಲೂ, ನಿದ್ರಾಹೀನತೆಯಿಂದ ಬಳಲುತ್ತಿರುವವರಲ್ಲೇ ಹೆಚ್ಚಾಗಿ ಪಾರ್ಶ್ವವಾಯು ಮತ್ತು ಹೃದಯಾಘಾತದ ಸಂಭವ ಹೆಚ್ಚಿರುತ್ತದೆ. ತೀರಾ ತಡವಾಗಿ ನಿದ್ರೆ ಬರುವುದು, ಅರೆ ನಿದ್ರೆಯಲ್ಲೇ  ಎಚ್ಚರವಾಗುವುದು, ಸಮಾಧಾನಕರವಲ್ಲದ ನಿದ್ರೆ ಮತ್ತು ಅಗತ್ಯಕ್ಕಿಂತ ಮೊದಲೇ ಅಂದರೆ ಮುಂಜಾನೆಯೇ ಎಚ್ಚರವಾಗುವುದು ಇವೆಲ್ಲವೂ ನಿದ್ರಾ ಹೀನತೆಯ ಲಕ್ಷಣಗಳು ಎಂದು ವೈದ್ಯರು ಹೇಳಿದ್ದಾರೆ.

ನಿದ್ರಾಹೀನತೆಯನ್ನು ಕಂಡುಹಿಡಿದದ್ದು ಹೇಗೆ ಗೊತ್ತಾ ?

ಸುಮಾರು 160, 867 ಮಂದಿಯ ಮೇಲೆ ನಡೆಸಲಾದ ಪರೀಕ್ಷೆಯಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಶೇ.27ರಷ್ಟು ಮಂದಿ ತಡವಾಗಿ ನಿದ್ರೆ ಮಾಡುವ ಅಭ್ಯಾಸ ಹೊಂದಿದ್ದು, ಶೇ.11ರಷ್ಟು ಮಂದಿಯಲ್ಲಿ ನಿದ್ರೆ ಮಧ್ಯೆ ಎಚ್ಚರವಾಗುವ  ಸಮಸ್ಯೆ ಕಂಡು ಬಂದಿದೆ. ಅಂತೆಯೇ ಶೇ.18ರಷ್ಟು ಮಂದಿಯಲ್ಲಿ ಅಗತ್ಯಕ್ಕೂ ಮೊದಲೇ ನಿದ್ರೆಯಿಂದ ಎಚ್ಚರವಾಗುವ ಸಮಸ್ಯೆ ಹೊಂದಿದ್ದಾರೆ. ಇಂತಹವರಲ್ಲಿ ಅತೀ ಬೇಗನೇ ಹೃದಯಾಘಾತವಾಗುವ ಅಪಾಯವಿದ್ದು, ಪಾರ್ಶ್ವವಾಯು  ಸಂಭವ ಕೂಡ ಹೆಚ್ಚಿರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ನಿದ್ದೆಗೆಡುವುದು ಹೃದಯಾಘಾತಕ್ಕೆ ಕಾರಣವಾಗಿ ಬಳಿಕ ಸಾವು ಕೂಡ ಸಂಭವಿಸಬಹುದು ಎಂದು ಹೇಳಿದ್ದಾರೆ. ಅಂತೆಯೇ ಅತೀ ಕಡಿಮೆ ನಿದ್ರೆ ನಮ್ಮ ಮೆದುಳಿನ ಮೇಲೂ ಅಗಾಧ ದುಷ್ಪರಿಣಾಮ ಬೀರಿ ಪಾರ್ಶ್ವವಾಯುವಿಗೆ ದಾರಿ  ಮಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಹಾಗಾದರೆ, ನೀವೇನಾದರೂ ನಿದ್ರಾ ಹೀನತೆಯಿಂದ ಬಳಲುತ್ತಿದ್ದಾರೆ  ಆದಷ್ಟು ಬೇಗ ವೈದ್ಯರನ್ನು ಕಂಡು ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • ಆಧ್ಯಾತ್ಮ

    ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

    ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಇಂದಿನ ಅದೃಷ್ಟದ ಸಂಖ್ಯೆ ಯಾವುದು ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…