ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ವೈದ್ಯರು ಪ್ರಕಾರ ಸಾಮಾನ್ಯವಾಗಿ ಕಾಡುವ ನಿದ್ರಾಹೀನತೆಯಿಂದ ಭವಿಷ್ಯದಲ್ಲಿ ಮಾರಕ ಆರೋಗ್ಯ ದುಷ್ಪರಿಣಾಮಗಳು ಎದುರಾಗುತ್ತವೆ…
ಕೆಲುವು ವರದಿಗಳ ಪ್ರಕಾರ ದೀರ್ಘಕಾಲದ ನಿದ್ರಾಹೀನತೆಯಿಂದಾಗಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ಹೇಳಲಾಗಿದೆ. ಅಂತೆಯೇ ಪುರುಷರಿಂಗಿಂತ ಹೆಚ್ಚಾಗಿ ಮಹಿಳೆಯರಿಗೇ ನಿದ್ರಾ ಹೀನತೆಯಿಂದ ಎದುರಾಗುವ ದುಷ್ಪರಿಣಾಮಗಳ ಅಪಾಯ ಹೆಚ್ಚಿದ್ದು, ಪುರುಷರಿಗಿಂತ ಬೇಗನೇ ಮಹಿಳೆಯರಲ್ಲಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಪದೇ ಪದೇ ಆನಾರೋಗ್ಯಕ್ಕೀಡಾಗುವವರಿಗಿಂತಲೂ, ನಿದ್ರಾಹೀನತೆಯಿಂದ ಬಳಲುತ್ತಿರುವವರಲ್ಲೇ ಹೆಚ್ಚಾಗಿ ಪಾರ್ಶ್ವವಾಯು ಮತ್ತು ಹೃದಯಾಘಾತದ ಸಂಭವ ಹೆಚ್ಚಿರುತ್ತದೆ. ತೀರಾ ತಡವಾಗಿ ನಿದ್ರೆ ಬರುವುದು, ಅರೆ ನಿದ್ರೆಯಲ್ಲೇ ಎಚ್ಚರವಾಗುವುದು, ಸಮಾಧಾನಕರವಲ್ಲದ ನಿದ್ರೆ ಮತ್ತು ಅಗತ್ಯಕ್ಕಿಂತ ಮೊದಲೇ ಅಂದರೆ ಮುಂಜಾನೆಯೇ ಎಚ್ಚರವಾಗುವುದು ಇವೆಲ್ಲವೂ ನಿದ್ರಾ ಹೀನತೆಯ ಲಕ್ಷಣಗಳು ಎಂದು ವೈದ್ಯರು ಹೇಳಿದ್ದಾರೆ.
ಸುಮಾರು 160, 867 ಮಂದಿಯ ಮೇಲೆ ನಡೆಸಲಾದ ಪರೀಕ್ಷೆಯಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಶೇ.27ರಷ್ಟು ಮಂದಿ ತಡವಾಗಿ ನಿದ್ರೆ ಮಾಡುವ ಅಭ್ಯಾಸ ಹೊಂದಿದ್ದು, ಶೇ.11ರಷ್ಟು ಮಂದಿಯಲ್ಲಿ ನಿದ್ರೆ ಮಧ್ಯೆ ಎಚ್ಚರವಾಗುವ ಸಮಸ್ಯೆ ಕಂಡು ಬಂದಿದೆ. ಅಂತೆಯೇ ಶೇ.18ರಷ್ಟು ಮಂದಿಯಲ್ಲಿ ಅಗತ್ಯಕ್ಕೂ ಮೊದಲೇ ನಿದ್ರೆಯಿಂದ ಎಚ್ಚರವಾಗುವ ಸಮಸ್ಯೆ ಹೊಂದಿದ್ದಾರೆ. ಇಂತಹವರಲ್ಲಿ ಅತೀ ಬೇಗನೇ ಹೃದಯಾಘಾತವಾಗುವ ಅಪಾಯವಿದ್ದು, ಪಾರ್ಶ್ವವಾಯು ಸಂಭವ ಕೂಡ ಹೆಚ್ಚಿರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ನಿದ್ದೆಗೆಡುವುದು ಹೃದಯಾಘಾತಕ್ಕೆ ಕಾರಣವಾಗಿ ಬಳಿಕ ಸಾವು ಕೂಡ ಸಂಭವಿಸಬಹುದು ಎಂದು ಹೇಳಿದ್ದಾರೆ. ಅಂತೆಯೇ ಅತೀ ಕಡಿಮೆ ನಿದ್ರೆ ನಮ್ಮ ಮೆದುಳಿನ ಮೇಲೂ ಅಗಾಧ ದುಷ್ಪರಿಣಾಮ ಬೀರಿ ಪಾರ್ಶ್ವವಾಯುವಿಗೆ ದಾರಿ ಮಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಹಾಗಾದರೆ, ನೀವೇನಾದರೂ ನಿದ್ರಾ ಹೀನತೆಯಿಂದ ಬಳಲುತ್ತಿದ್ದಾರೆ ಆದಷ್ಟು ಬೇಗ ವೈದ್ಯರನ್ನು ಕಂಡು ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.