ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ವೈದ್ಯರು ಪ್ರಕಾರ ಸಾಮಾನ್ಯವಾಗಿ ಕಾಡುವ ನಿದ್ರಾಹೀನತೆಯಿಂದ ಭವಿಷ್ಯದಲ್ಲಿ ಮಾರಕ ಆರೋಗ್ಯ ದುಷ್ಪರಿಣಾಮಗಳು ಎದುರಾಗುತ್ತವೆ…
ಕೆಲುವು ವರದಿಗಳ ಪ್ರಕಾರ ದೀರ್ಘಕಾಲದ ನಿದ್ರಾಹೀನತೆಯಿಂದಾಗಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ಹೇಳಲಾಗಿದೆ. ಅಂತೆಯೇ ಪುರುಷರಿಂಗಿಂತ ಹೆಚ್ಚಾಗಿ ಮಹಿಳೆಯರಿಗೇ ನಿದ್ರಾ ಹೀನತೆಯಿಂದ ಎದುರಾಗುವ ದುಷ್ಪರಿಣಾಮಗಳ ಅಪಾಯ ಹೆಚ್ಚಿದ್ದು, ಪುರುಷರಿಗಿಂತ ಬೇಗನೇ ಮಹಿಳೆಯರಲ್ಲಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಪದೇ ಪದೇ ಆನಾರೋಗ್ಯಕ್ಕೀಡಾಗುವವರಿಗಿಂತಲೂ, ನಿದ್ರಾಹೀನತೆಯಿಂದ ಬಳಲುತ್ತಿರುವವರಲ್ಲೇ ಹೆಚ್ಚಾಗಿ ಪಾರ್ಶ್ವವಾಯು ಮತ್ತು ಹೃದಯಾಘಾತದ ಸಂಭವ ಹೆಚ್ಚಿರುತ್ತದೆ. ತೀರಾ ತಡವಾಗಿ ನಿದ್ರೆ ಬರುವುದು, ಅರೆ ನಿದ್ರೆಯಲ್ಲೇ ಎಚ್ಚರವಾಗುವುದು, ಸಮಾಧಾನಕರವಲ್ಲದ ನಿದ್ರೆ ಮತ್ತು ಅಗತ್ಯಕ್ಕಿಂತ ಮೊದಲೇ ಅಂದರೆ ಮುಂಜಾನೆಯೇ ಎಚ್ಚರವಾಗುವುದು ಇವೆಲ್ಲವೂ ನಿದ್ರಾ ಹೀನತೆಯ ಲಕ್ಷಣಗಳು ಎಂದು ವೈದ್ಯರು ಹೇಳಿದ್ದಾರೆ.
ಸುಮಾರು 160, 867 ಮಂದಿಯ ಮೇಲೆ ನಡೆಸಲಾದ ಪರೀಕ್ಷೆಯಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಶೇ.27ರಷ್ಟು ಮಂದಿ ತಡವಾಗಿ ನಿದ್ರೆ ಮಾಡುವ ಅಭ್ಯಾಸ ಹೊಂದಿದ್ದು, ಶೇ.11ರಷ್ಟು ಮಂದಿಯಲ್ಲಿ ನಿದ್ರೆ ಮಧ್ಯೆ ಎಚ್ಚರವಾಗುವ ಸಮಸ್ಯೆ ಕಂಡು ಬಂದಿದೆ. ಅಂತೆಯೇ ಶೇ.18ರಷ್ಟು ಮಂದಿಯಲ್ಲಿ ಅಗತ್ಯಕ್ಕೂ ಮೊದಲೇ ನಿದ್ರೆಯಿಂದ ಎಚ್ಚರವಾಗುವ ಸಮಸ್ಯೆ ಹೊಂದಿದ್ದಾರೆ. ಇಂತಹವರಲ್ಲಿ ಅತೀ ಬೇಗನೇ ಹೃದಯಾಘಾತವಾಗುವ ಅಪಾಯವಿದ್ದು, ಪಾರ್ಶ್ವವಾಯು ಸಂಭವ ಕೂಡ ಹೆಚ್ಚಿರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ನಿದ್ದೆಗೆಡುವುದು ಹೃದಯಾಘಾತಕ್ಕೆ ಕಾರಣವಾಗಿ ಬಳಿಕ ಸಾವು ಕೂಡ ಸಂಭವಿಸಬಹುದು ಎಂದು ಹೇಳಿದ್ದಾರೆ. ಅಂತೆಯೇ ಅತೀ ಕಡಿಮೆ ನಿದ್ರೆ ನಮ್ಮ ಮೆದುಳಿನ ಮೇಲೂ ಅಗಾಧ ದುಷ್ಪರಿಣಾಮ ಬೀರಿ ಪಾರ್ಶ್ವವಾಯುವಿಗೆ ದಾರಿ ಮಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಹಾಗಾದರೆ, ನೀವೇನಾದರೂ ನಿದ್ರಾ ಹೀನತೆಯಿಂದ ಬಳಲುತ್ತಿದ್ದಾರೆ ಆದಷ್ಟು ಬೇಗ ವೈದ್ಯರನ್ನು ಕಂಡು ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.