ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ…
ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ.

ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ ಮೂಲಕ ಉಚಿತವಾಗಿ ರೈತರು ಬೋರ್ ವೆಲ್ ಕೊರೆಸಬಹುದಾಗಿದೆ.. ಜೊತೆಗೆ ಉಚಿತವಾಗಿ ಬೋರ್ವೆಲ್ ಗಳಿಗೆ ವಿದ್ಯುತ್ ಕೂಡ ನೀಡುವ ಯೋಜನೆ ಪ್ರಗತಿಯಲ್ಲಿದೆ..
ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ. ಯಶಸ್ವಿಯಾದ ಬೋರ್ ವೆಲ್ ಗಳಿಗೆ ಇತರೆ ಬಿಡಿ ಭಾಗಗಳೊಂದಿಗೆ ವಿದ್ಯುತ್ತನ್ನೂ ಸಹ ನೀಡಲಾಗುತ್ತಿದೆ.

ಸರ್ಕಾರದ ವತಿಯಿಂದ ಸಾಕಷ್ಟು ಸಬ್ಸಿಡಿಯನ್ನು ನೀಡಲಾಗುತ್ತಿದ್ದು ನೀರಾವರಿ ಸೌಲಭ್ಯಗಳಿಗೆ ಸಾಕಷ್ಟು ರೀತಿಯಲ್ಲಿ ಸಹಕಾರಿಯಾಗುತ್ತಿದೆ. ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ.

ಒಂದು ಎಕರೆಗಿಂತ ಹೆಚ್ಚಿನ ಜಮೀನನ್ನು ಹೊಂದಿರುವ ಉಡುಪಿ, ಕೊಡಗು, ದಕ್ಷಿಣ ಕನ್ನಡ, ಚಿಕ್ಕ ಮಗಳೂರು, ಹಾಸನ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮತ್ತು ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಸಮುದಾಯಗಳ ಜಮೀನಿನಲ್ಲಿ ಭೂಗರ್ಭ ಶಾಸ್ತ್ರಜ್ಞರ ನೆರವಿನಿಂದ ಬೋರ್ ವೆಲ್ ಬಿಂದುವನ್ನು ಗುರುತಿಸಲು ಆದೇಶ ಹೊರಡಿಸಿದ್ದು ಇತರೆ ಜಿಲ್ಲೆಗಳಲ್ಲಿ 2 ರಿಂದ 5 ಎಕರೆ ಜಮೀನುಗಳಿಗೆ ಈ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬೋರ್ ವೆಲ್ ನ ವೆಚ್ಚವು ಅಂದಾಜು 3 ಲಕ್ಷ ರೂಪಾಯಿಗಳಷ್ಟಿದ್ದು ಸರ್ಕಾರವು ರೈತರಿಗೆ 2.50 ಲಕ್ಷ ಸಬ್ಸಿಡಿ ನೀಡುತ್ತಿದ್ದು ಉಳಿಕೆ 50,000 ರೂಪಾಯಿಗೆ ವಾರ್ಷಿಕ 4% ದರದಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಿದ್ದು 3 ವರ್ಷಗಳ ಮರುಪಾವತಿ ಕಾಲಾವಕಾಶವನ್ನು ನಿಗದಿ ಮಾಡಿದೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…